July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

ಬೆಳ್ತಂಗಡಿ : ರತ್ನಾವತಿ ಪಿ ರವರು ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸುಮಾರು 20ವರ್ಷ ಕಾಲ ಬಂದಾರು ಅಂಗನವಾಡಿ ಕೇಂದ್ರದಲ್ಲಿ ಹಾಗೂ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ನಂತರ 16ವರ್ಷ ಮೇಲ್ವಿಚಾರಕಿಯಾಗಿ ಹಾಗೂ 2020 ರಿಂದ ಹಿರಿಯ ಮೇಲ್ವಿಚಾರಕಿಯಾಗಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರೀಕರ ತಾಲೂಕು ನೋಡಲ್ ಅಧಿಕಾರಿಯಾಗಿ, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಹಾಗೂ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿ ಫೆ.28ರಂದು ನಿವೃತ್ತರಾಗಲಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!