April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ಸ್ವಾಮಿಯ ಶಿವರಾತ್ರಿ ಉತ್ಸವ ಅತ್ಯಂತ ವೈಭವದಿಂದ ಫೆ.26 ರಂದು ಜರಗಿತು.

ಈ ವೇಳೆ ಶ್ರೀ ದೇವರಿಗೆ ರೂ 1.50 ಲಕ್ಷ ವೆಚ್ಚದಲ್ಲಿ 7 ಬೆಳ್ಳಿಯ ಕಲಶವನ್ನು ಶಿಶಿಲ ದೇವಳದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀನಿವಾಸ ಮೂಡೆತ್ತಾಯ ಮತ್ತು ಮನೆಯವರು ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಮೂಲಕ ದೇವರಿಗೆ ಸಮರ್ಪಿಸಿದರು.


ಈ ಸಂದರ್ಭದಲ್ಲಿ ಜಯರಾಮ ನೆಲ್ಲಿತ್ತಾಯ, ರಾಧಾಕೃಷ್ಣ ಭಟ್, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
error: Content is protected !!