25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya
error: Content is protected !!