September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya
error: Content is protected !!