March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ, ಅವರ ಮಗಳು ಗೌರಿ, ಖ್ಯಾತ ಸಿನೆಮಾ ನಿರ್ದೆಶಕರಾದ ತರುಣ್ ಸುಧೀರ್ ದಂಪತಿ, ಸುರಪುರದ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ದಯಾನಂದ ಮತ್ತು ಕುಟುಂಬದವರು ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Related posts

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
error: Content is protected !!