April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ, ಅವರ ಮಗಳು ಗೌರಿ, ಖ್ಯಾತ ಸಿನೆಮಾ ನಿರ್ದೆಶಕರಾದ ತರುಣ್ ಸುಧೀರ್ ದಂಪತಿ, ಸುರಪುರದ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ದಯಾನಂದ ಮತ್ತು ಕುಟುಂಬದವರು ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Related posts

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya
error: Content is protected !!