25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾವ್ಯ: ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಫೆ.26ರಂದು ನಡೆದಿದೆ.

ಘಟನೆಯ ವಿವರ: ಸಾವ್ಯ ಗ್ರಾಮದ ಕಡಪೊಟ್ಟು ನಿವಾಸಿ ನವೀನ ರವರ ದೂರಿನಂತೆ ಫೆ.26 ರಂದು ಮಧ್ಯಾಹ್ನ ಮುತ್ತಯ್ಯ ಪೂಜಾರಿ(70ವ) ಎಂಬವರು ಸಾವ್ಯ ಗ್ರಾಮದ ಮರ್ಲೋಟ್ಟು ಎಂಬಲ್ಲಿರುವ ಸಂತೋಷ್ ಆಚಾರ್ಯ ರವರ ಜಾಗದಲ್ಲಿರುವ ತಾಳೆ ಮರಕ್ಕೆ ಹತ್ತಿ ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!