September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾವ್ಯ: ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಫೆ.26ರಂದು ನಡೆದಿದೆ.

ಘಟನೆಯ ವಿವರ: ಸಾವ್ಯ ಗ್ರಾಮದ ಕಡಪೊಟ್ಟು ನಿವಾಸಿ ನವೀನ ರವರ ದೂರಿನಂತೆ ಫೆ.26 ರಂದು ಮಧ್ಯಾಹ್ನ ಮುತ್ತಯ್ಯ ಪೂಜಾರಿ(70ವ) ಎಂಬವರು ಸಾವ್ಯ ಗ್ರಾಮದ ಮರ್ಲೋಟ್ಟು ಎಂಬಲ್ಲಿರುವ ಸಂತೋಷ್ ಆಚಾರ್ಯ ರವರ ಜಾಗದಲ್ಲಿರುವ ತಾಳೆ ಮರಕ್ಕೆ ಹತ್ತಿ ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya
error: Content is protected !!