37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ, ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ .ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು ,ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya
error: Content is protected !!