25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ, ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ .ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು ,ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869

Related posts

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya
error: Content is protected !!