April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!