ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.
ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.