23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!