September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಸಹಕಾರ ಭಾರತೀಯ ಎಲ್ಲಾ ೧೧ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ ಉರುವಾಲು, ಉಪಾಧ್ಯಕ್ಷರಾಗಿ ಲಲಿತ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಸಾಮಾನ್ಯ ಕ್ಷೇತ್ರದ ಡಾಕಯ್ಯ ಮಲೆಕುಡಿಯ, ಪ್ರಶಾಂತ್ ಎ.ಜೆ., ತಾರನಾಥ, ಲೀಲಾವತಿ, ಪ್ರಸಾದ್, ರಾಮಣ್ಣ ನಾಯ್ಕ, ಚೆನ್ನಪ್ಪ, ಮಹಿಳಾ ಮೀಸಲು ಕ್ಷೇತ್ರದಿಂದ ಸವಿತಾ, ಯಶೋಧ ಇವರುಗಳು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಬಿ.ವಿ. ಪ್ರತಿಮಾ ಕಾರ್ಯ ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಭಾರಿ ಸೀತಾರಾಮ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!