37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya
error: Content is protected !!