23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya
error: Content is protected !!