July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya
error: Content is protected !!