September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya
error: Content is protected !!