27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!