27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!