September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya
error: Content is protected !!