22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya
error: Content is protected !!