22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಕೊಯ್ಯೂರು ಗ್ರಾಮದ ಮಲೆಬೆಟ್ಟು ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಯಾಸಿರ್ (19ವ ) ಅವರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಫೆ.7ರಂದು ಕಾಣೆಯಾಗಿದ್ದಾರೆ ಎಂದು ಅವರ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬೆಂಗಳೂರಿಗೆ ಹೋದವರು 1 ವಾರದಿಂದ, ಮನೆಯವರ ಸಂಪರ್ಕಕ್ಕೂ, ಸಂಬಂಧಿಕರಿಗೂ ಮಾಹಿತಿ ಇಲ್ಲದೆ, ದೂರವಾಣಿ ಕರೆಗೂ ಸಿಗದೆ ಕಾಣೆಯಾಗಿದ್ದು ಪತ್ತೆ ಹಚ್ಚುವಂತೆ ದೂರು ತಿಳಿಸಲಾಗಿತ್ತು. ಪೊಲೀಸರು ಅ.ಕ್ರ.12/2025 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.

Related posts

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya
error: Content is protected !!