September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಕೊಯ್ಯೂರು ಗ್ರಾಮದ ಮಲೆಬೆಟ್ಟು ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಯಾಸಿರ್ (19ವ ) ಅವರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಫೆ.7ರಂದು ಕಾಣೆಯಾಗಿದ್ದಾರೆ ಎಂದು ಅವರ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬೆಂಗಳೂರಿಗೆ ಹೋದವರು 1 ವಾರದಿಂದ, ಮನೆಯವರ ಸಂಪರ್ಕಕ್ಕೂ, ಸಂಬಂಧಿಕರಿಗೂ ಮಾಹಿತಿ ಇಲ್ಲದೆ, ದೂರವಾಣಿ ಕರೆಗೂ ಸಿಗದೆ ಕಾಣೆಯಾಗಿದ್ದು ಪತ್ತೆ ಹಚ್ಚುವಂತೆ ದೂರು ತಿಳಿಸಲಾಗಿತ್ತು. ಪೊಲೀಸರು ಅ.ಕ್ರ.12/2025 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.

Related posts

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya
error: Content is protected !!