25.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

ಬೆಳ್ತಂಗಡಿ : ರತ್ನಾವತಿ ಪಿ ರವರು ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸುಮಾರು 20ವರ್ಷ ಕಾಲ ಬಂದಾರು ಅಂಗನವಾಡಿ ಕೇಂದ್ರದಲ್ಲಿ ಹಾಗೂ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ನಂತರ 16ವರ್ಷ ಮೇಲ್ವಿಚಾರಕಿಯಾಗಿ ಹಾಗೂ 2020 ರಿಂದ ಹಿರಿಯ ಮೇಲ್ವಿಚಾರಕಿಯಾಗಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರೀಕರ ತಾಲೂಕು ನೋಡಲ್ ಅಧಿಕಾರಿಯಾಗಿ, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಹಾಗೂ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿ ಫೆ.28ರಂದು ನಿವೃತ್ತರಾಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya
error: Content is protected !!