23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.27 ರಂದು ಗ್ರಾ.ಪಂ. ಅಧ್ಯಕ್ಷ ಪುನೀತ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು‌. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಮೆಸ್ಕಾಂ ಇಲಾಖೆಯ ಜೆಇ ಸಭೆಗೆ ಬರಬೇಕು. ಅವರ ಬದಲಿಗೆ ಇನ್ನೋಬ್ಬರನ್ನು ಕಳುಹಿಸಿದರೆ ಆಗುವುದಿಲ್ಲ. ನಾವು ಕಳೆದ ಬಾರಿ ತಿಳಿಸಿ ಸಮಸ್ಯೆಗಳನ್ನು ಸರಿಪಡಿಸುವುದಾಗಿ ಹೇಳಿದ್ದರು ಆದರೆ ಇಂದಿನ‌ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ಜೆಇ ಸಭೆಗೆ ಹಾಜರಾಗುವಂತೆ ಗ್ರಾಮಸ್ಥರು ಆಗ್ರಹಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ ಸದಸ್ಯರುಗಳಾದ ಸುಸ್ಸಾನ ಡಿಸೋಜಾ, ದಿನೇಶ್‌ ಕರ್ಕೇರಾ, ಎಸ್. ಬೇಬಿ ಸುವರ್ಣಾ, ಸುಧಾಕರ ಆಳ್ವ, ಜಯಂತಿ, ಉಮೇಶ್, ಬೆನಡಿಕ್ಟ್ ಮಿರಾಂದ, ವಸಂತ ಪೂಜಾರಿ, ತುಳಸಿ ಬಿ., ರಾಜೇಶ್, ಐರಿನ್ ಮೊರಾಸ್, ಫಾರ್ಝನ, ವಿದ್ಯಾ ಪಿ. ಸಾಲಿಯಾನ್, ರುಬೀನಾ, ಗುಲಾಬಿ, ದಿನೇಶ್, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಿಡಿಓ ರಾಜ್ ಶೇಖರ್ ರೈ ಸ್ವಾಗತಿಸಿ , ಕಾರ್ಯದರ್ಶಿ ಯಶೋಧರ ವಂದಿಸಿದರು.

Related posts

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!