25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ಸ್ವಾಮಿಯ ಶಿವರಾತ್ರಿ ಉತ್ಸವ ಅತ್ಯಂತ ವೈಭವದಿಂದ ಫೆ.26 ರಂದು ಜರಗಿತು.

ಈ ವೇಳೆ ಶ್ರೀ ದೇವರಿಗೆ ರೂ 1.50 ಲಕ್ಷ ವೆಚ್ಚದಲ್ಲಿ 7 ಬೆಳ್ಳಿಯ ಕಲಶವನ್ನು ಶಿಶಿಲ ದೇವಳದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀನಿವಾಸ ಮೂಡೆತ್ತಾಯ ಮತ್ತು ಮನೆಯವರು ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಮೂಲಕ ದೇವರಿಗೆ ಸಮರ್ಪಿಸಿದರು.


ಈ ಸಂದರ್ಭದಲ್ಲಿ ಜಯರಾಮ ನೆಲ್ಲಿತ್ತಾಯ, ರಾಧಾಕೃಷ್ಣ ಭಟ್, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya
error: Content is protected !!