April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya
error: Content is protected !!