September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!