25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya
error: Content is protected !!