29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ, ಅವರ ಮಗಳು ಗೌರಿ, ಖ್ಯಾತ ಸಿನೆಮಾ ನಿರ್ದೆಶಕರಾದ ತರುಣ್ ಸುಧೀರ್ ದಂಪತಿ, ಸುರಪುರದ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ದಯಾನಂದ ಮತ್ತು ಕುಟುಂಬದವರು ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Related posts

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya
error: Content is protected !!