23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ, ಅವರ ಮಗಳು ಗೌರಿ, ಖ್ಯಾತ ಸಿನೆಮಾ ನಿರ್ದೆಶಕರಾದ ತರುಣ್ ಸುಧೀರ್ ದಂಪತಿ, ಸುರಪುರದ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ದಯಾನಂದ ಮತ್ತು ಕುಟುಂಬದವರು ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!