27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾವ್ಯ: ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಫೆ.26ರಂದು ನಡೆದಿದೆ.

ಘಟನೆಯ ವಿವರ: ಸಾವ್ಯ ಗ್ರಾಮದ ಕಡಪೊಟ್ಟು ನಿವಾಸಿ ನವೀನ ರವರ ದೂರಿನಂತೆ ಫೆ.26 ರಂದು ಮಧ್ಯಾಹ್ನ ಮುತ್ತಯ್ಯ ಪೂಜಾರಿ(70ವ) ಎಂಬವರು ಸಾವ್ಯ ಗ್ರಾಮದ ಮರ್ಲೋಟ್ಟು ಎಂಬಲ್ಲಿರುವ ಸಂತೋಷ್ ಆಚಾರ್ಯ ರವರ ಜಾಗದಲ್ಲಿರುವ ತಾಳೆ ಮರಕ್ಕೆ ಹತ್ತಿ ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya
error: Content is protected !!