32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ, ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ .ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು ,ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869

Related posts

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!