27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya
error: Content is protected !!