ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!