26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya
error: Content is protected !!