July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚಿಸಲಾಯಿತು.


ಅಧ್ಯಕ್ಷರಾಗಿ ಕೆ. ಶ್ರೀಧರ್ ರಾವ್, ಕಾರ್ಯದರ್ಶಿಯಾಗಿ ಕುಸುಮಾಕರ ಕೊತ್ತೋಡಿ, ಕೋಶಾಧಿಕಾರಿಯಾಗಿ ನಿರಂಜನ ಬದಿಮಾರು, ಉಪಾಧ್ಯಕ್ಷರುಗಳಾಗಿ ಅಶೋಕ ಭಟ್ ಕಾಯಡ, ಬಾಲಕೃಷ್ಣ ಬರೆಮೇಲು, ಜತೆ ಕಾರ್ಯದರ್ಶಿ ಪ್ರಶಾಂತ ಕೇದಗೆದಡಿ
ಜತೆ ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ, ಸದಸ್ಯರಾಗಿ ವೆಂಕಪ್ಪ ಗೌಡ, ಕೇಶವ ಗೌಡ, ಕೇಶವ ಬರೆಮೇಲು ದರ್ಖಾಸು, ರಮಾನಾಥ ರೈ, ಸಂಜೀವ ಪುಳ್ಳಾಯ, ಗಣೇಶ ಬದಿಮಾರು, ಶೀನಪ್ಪಗೌಡ ಕೊತ್ತೋಡಿ, ವಸಂತ ಪೂಜಾರಿ, ಜಯಚಂದ್ರ,
ಸುಂದರ ಗೌಡ ಕುದ್ದ, ಗೌರವ ಸಲಹೆಗಾರರಾಗಿ ರಮೇಶ್ ರಾವ್ ಕಾಯಡ, ಲಕ್ಷ್ಮಣ ಬಲ್ಕಾಜೆ, ದಾಮೋದರ ಶೆಟ್ಟಿ, ಕೇಶವ ಕಲ್ಲದಂಬೆ, ಮನೋಹರ ಖರೆ, ಅರವಿಂದ ಕುಡ್ವ, ಆಯ್ಕೆಯಾದರು.


Related posts

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya
error: Content is protected !!