30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!