23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!