September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya
error: Content is protected !!