23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

ತೆಕ್ಕಾರು: ಇಲ್ಲಿಯ ಬಾಜಾರು ರಮೇಶ್ ನಾಯ್ಕರ ಮನೆ ಬಳಿ ಟಿಸಿ ಓವರ್ ಲೋಡ್ ನಿಂದಾಗಿ ಬೆಂಕಿ ಹತ್ತಿ ಪಕ್ಕದಲ್ಲಿ ಇದ್ದ ಗುಡ್ಡಕ್ಕೆ ಬೆಂಕಿ ತಾಗಿದ ಘಟನೆ ನಡೆದಿದೆ.

ಕಳೆದ 2 ವರ್ಷಗಳಿಂದ ಪ್ರತ್ಯೇಕ ಟಿಸಿ ವ್ಯವಸ್ಥೆ ಮಾಡಿಸುವಂತೆ ಸ್ಥಳೀಯರು ದೂರು ನೀಡಿದರು ಇದುವರೆಗೂ ಪ್ರಯೋಜನವಾಗಿಲ್ಲ. ಟಿಸಿ ಯ ಓವರ್ ಲೋಡ್ ನಿಂದಾಗಿ ಪಕ್ಕದಲ್ಲೆ ಇದ್ದ ಗೇರು ಮರಗಳು ಬೆಂಕಿಗಾಹುತಿಯಾಗಿದೆ. ಶೀಘ್ರದಲ್ಲೆ ಟಿಸಿ ಸಮಸ್ಯೆಯನ್ನು ಸರಿಪಡಿಸದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಝಾಕ್, ಅಬ್ದುಲ್ ರಹಿಮಾನ್, ರವಿ, ಅಬ್ದುಲ್ ಮುನೀರ್, ಗ್ರಾ.ಪಂ. ಅಧ್ಯಕ್ಷೆ ರಹಿಯಾನತ್, ಸ್ಥಳೀಯ ನಿವಾಸಿಗಳಾದ ಸುರೇಶ್ ಪೂಜಾರಿ, ಸುಲೈಮಾನ್, ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Related posts

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya
error: Content is protected !!