30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!