24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!