29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!