September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya
error: Content is protected !!