25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು.

ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ ದ್ವಾರದ ಕಾರ್ಯವು ನೆರವೇರಿತು. ಅತ್ಯಂತ ಸುಂದರವಾದ ಮತ್ತು ಮಕ್ಕಳಿಗೆ ಸ್ವಾಗತಿಸುವ ದ್ವಾರವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ದಾನಿಗಳಿಂದ ಸಂಗ್ರಹವಾದ ಹಣವನ್ನು ಒಟ್ಟುಗೂಡಿಸಿ ಕೆಲಸವನ್ನು ನಿರ್ವಹಿಸಿದ ಹೈದರ್ ರವರಿಗೆ, ಶಾಲಾ ಶಿಕ್ಷಕರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ, ಶಾಲಾ ಪೋಷಕ ವೃಂದಕ್ಕೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸಹಕಾರ ನೀಡಿದ ದಾನಿಗಳಿಗೆ, ಮಕ್ಕಳಿಗೆ ಶಿಕ್ಷಕ ವೃಂದ ಕೃತಜ್ಞತೆ ಸಲ್ಲಿಸಿದೆ.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!