21.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಕೊಯ್ಯೂರು ಗ್ರಾಮದ ಮಲೆಬೆಟ್ಟು ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಯಾಸಿರ್ (19ವ ) ಅವರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಫೆ.7ರಂದು ಕಾಣೆಯಾಗಿದ್ದಾರೆ ಎಂದು ಅವರ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬೆಂಗಳೂರಿಗೆ ಹೋದವರು 1 ವಾರದಿಂದ, ಮನೆಯವರ ಸಂಪರ್ಕಕ್ಕೂ, ಸಂಬಂಧಿಕರಿಗೂ ಮಾಹಿತಿ ಇಲ್ಲದೆ, ದೂರವಾಣಿ ಕರೆಗೂ ಸಿಗದೆ ಕಾಣೆಯಾಗಿದ್ದು ಪತ್ತೆ ಹಚ್ಚುವಂತೆ ದೂರು ತಿಳಿಸಲಾಗಿತ್ತು. ಪೊಲೀಸರು ಅ.ಕ್ರ.12/2025 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!