34.9 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

ಬೆಳ್ತಂಗಡಿ : ರತ್ನಾವತಿ ಪಿ ರವರು ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸುಮಾರು 20ವರ್ಷ ಕಾಲ ಬಂದಾರು ಅಂಗನವಾಡಿ ಕೇಂದ್ರದಲ್ಲಿ ಹಾಗೂ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ನಂತರ 16ವರ್ಷ ಮೇಲ್ವಿಚಾರಕಿಯಾಗಿ ಹಾಗೂ 2020 ರಿಂದ ಹಿರಿಯ ಮೇಲ್ವಿಚಾರಕಿಯಾಗಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರೀಕರ ತಾಲೂಕು ನೋಡಲ್ ಅಧಿಕಾರಿಯಾಗಿ, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಹಾಗೂ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿ ಫೆ.28ರಂದು ನಿವೃತ್ತರಾಗಲಿದ್ದಾರೆ.

Related posts

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
error: Content is protected !!