September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

ಬೆಳ್ತಂಗಡಿ : ರತ್ನಾವತಿ ಪಿ ರವರು ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸುಮಾರು 20ವರ್ಷ ಕಾಲ ಬಂದಾರು ಅಂಗನವಾಡಿ ಕೇಂದ್ರದಲ್ಲಿ ಹಾಗೂ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ನಂತರ 16ವರ್ಷ ಮೇಲ್ವಿಚಾರಕಿಯಾಗಿ ಹಾಗೂ 2020 ರಿಂದ ಹಿರಿಯ ಮೇಲ್ವಿಚಾರಕಿಯಾಗಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರೀಕರ ತಾಲೂಕು ನೋಡಲ್ ಅಧಿಕಾರಿಯಾಗಿ, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಹಾಗೂ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿ ಫೆ.28ರಂದು ನಿವೃತ್ತರಾಗಲಿದ್ದಾರೆ.

Related posts

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya
error: Content is protected !!